“ಈ ಆಜ್ಞಾವಿಧಿಗಳನ್ನು ನೀವು ಅನುಸರಿಸಬೇಕೆಂದು ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಇಂದು ಆಜ್ಞಾಪಿಸಿದ್ದಾರೆ. ಆದುದರಿಂದ ನೀವು ಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಇವುಗಳನ್ನು ಕೈಕೊಂಡು ನಡೆಯಬೇಕು.