“ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಿದ್ಧರಾಗಿ ನಿಂತಿರುವ ನಮ್ಮೊಡನೆ ಮಾತ್ರವಲ್ಲದೆ, ಮುಂದೆ ಹುಟ್ಟುವ ನಮ್ಮ ಸಂತತಿಯವರೊಡನೆಯೂ ಪ್ರಮಾಣಪೂರ್ವಕವಾದ ಈ ಒಡಂಬಡಿಕೆಯನ್ನು ಮಾಡಿಕೊಳ್ಳಬೇಕೆಂದಿದ್ದಾರೆ.