ಸರ್ವೇಶ್ವರನ ಮಂಜೂಷವನ್ನು ಒಂದು ಸಾರಿ ನಗರ ಪ್ರದಕ್ಷಿಣೆ ಮಾಡಿಸಿದ ಮೇಲೆ, ಅವರು ಪಾಳೆಯಕ್ಕೆ ಹಿಂದಿರುಗಿ ಬಂದು ರಾತ್ರಿಯನ್ನು ಕಳೆದರು.