ಸರ್ವೇಶ್ವರ ಅವರ ಪೂರ್ವಜರಿಗೆ ಆಣೆಯಿಟ್ಟು ಹೇಳಿದಂತೆ ಅವರಿಗೆ ಎಲ್ಲೆಡೆಯಲ್ಲೂ ಶಾಂತಿಸಮಾಧಾನವನ್ನು ಅನುಗ್ರಹಿಸಿದರು. ಶತ್ರುಗಳಾರು ಅವರನ್ನು ಪ್ರತಿಭಟಿಸಿ ನಿಲ್ಲಲಿಲ್ಲ. ಎಲ್ಲರೂ ಅವರ ಕೈವಶವಾದರು.