ದೇವರಾದ ಸರ್ವೇಶ್ವರನ ನಿಬಂಧನೆಯನ್ನು ನೀವು ಮೀರಿ ಅನ್ಯದೇವತೆಗಳಿಗೆ ಸೇವೆಸಲ್ಲಿಸಿ, ಅಡ್ಡಬಿದ್ದರೆ, ಸರ್ವೇಶ್ವರನ ಕೋಪಾಗ್ನಿ ನಿಮ್ಮ ಮೇಲೆ ಎರಗುವುದು; ಅವರು ನಿಮಗೆ ಕೊಟ್ಟ ಈ ಒಳ್ಳೆಯ ನಾಡಿನಿಂದ ಹೊರದೂಡಲ್ಪಟ್ಟು ಬೇಗನೆ ನಾಶವಾಗುವಿರಿ,” ಎಂದನು.