ದಾವೀದನು ತನ್ನ ಮಗನಿಗೋಸ್ಕರ ನಿತ್ಯವೂ ದುಃಖಪಡುತ್ತಿದ್ದನು. ಅಬ್ಷಾಲೋಮನು ತಪ್ಪಿಸಿಕೊಂಡು ಗೆಷೂರಿಗೆ ಓಡಿಹೋಗಿ ಅಲ್ಲಿನ ಅರಸನೂ ಅಮ್ಮೀಹೂದನ ಮಗನೂ ಆದ ತಲ್ಮೈಯ ಬಳಿಯಲ್ಲಿ ಮೂರು ವರ್ಷ ಇದ್ದನು.