ಬಂದ ದೂತರಿಗೆ ಇಸ್ರಯೇಲರ ಅರಸನು, “ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಕೊಚ್ಚಿಕೊಳ್ಳಬಾರದು ಎಂದು ಅವನಿಗೆ ಹೇಳಿರಿ,” ಎಂದನು.