ಅಲ್ಲಿ ಸರ್ವೇಶ್ವರಸ್ವಾಮಿಗಾಗಿ ಬಲಿಪೀಠವನ್ನು ಕಟ್ಟಿಸಿದನು. ಅದರ ಮೇಲೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಅರ್ಪಿಸಿ ಸರ್ವೇಶ್ವರನನ್ನು ಪ್ರಾರ್ಥಿಸಿದನು. ಸರ್ವೇಶ್ವರ ಅವನ ಮೊರೆಯನ್ನು ಆಲಿಸಿ, ಆಕಾಶದಿಂದ ಬಲಿಪೀಠದ ಮೇಲೆ ಬೆಂಕಿಯನ್ನು ಬರಮಾಡಿ,