ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
2 ಪೂರ್ವಕಾಲದ ಇತಿಹಾಸ
,
20ನೇ ಅಧ್ಯಾಯ
,
ವಚನ 33
ಆದರೂ ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರ ಮನಸ್ಸು ಇನ್ನೂ ತಮ್ಮ ಪಿತೃಗಳ ದೇವರ ಮೇಲೆ ನಾಟಿರಲಿಲ್ಲ.
Go to Home Page