ಬೆಳೆಮಾಡಿದವರೇ ಕಾಳನು ತಿಂದು ಸ್ತುತಿಸುವರು ಸರ್ವೇಶ್ವರನನು; ದ್ರಾಕ್ಷಿ ಕಿತ್ತವರೇ ಕುಡಿವರು ಈ ರಸವನು ನನ್ನಾಲಯದ ಅಂಗಳದೊಳು.”