kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಶಾಯ

,

66ನೇ ಅಧ್ಯಾಯ

,
ವಚನ   5

ಸರ್ವೇಶ್ವರ ಸ್ವಾಮಿಯ ಮಾತಿನಲ್ಲಿ ಭಯಭಕ್ತಿಯುಳ್ಳವರೇ, ಕೇಳಿ ಸ್ವಾಮಿಯ ಈ ಮಾತನ್ನು ! “ನನ್ನ ನಾಮದ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಹೋದರರು, ‘ಸರ್ವೇಶ್ವರ ತನ್ನ ಮಹಿಮೆಯನ್ನು ಬೆಳಗಿಸಲಿ, ಆಗ ನಿಮಗಾಗುವ ಆನಂದವನ್ನು ನೋಡೋಣ,’ ಎಂದು ಜರೆದಿದ್ದಾರಲ್ಲವೆ? ಅವರೇ ನಾಚಿಕೆಪಡಬೇಕಾಗುವುದು !

Go to Home Page