ಅಮವಾಸ್ಯೆಯಿಂದ ಅಮವಾಸ್ಯೆಯವರೆಗೆ ಸಬ್ಬತ್ದಿನದಿಂದ ಸಬ್ಬತ್ದಿನದವರೆಗೆ ಮನುಜರೆಲ್ಲರು ಬರುವರು ನನ್ನನ್ನು ಆರಾಧಿಸಲಿಕ್ಕೆ.” ಇದು ಸರ್ವೇಶ್ವರ ಸ್ವಾಮಿಯ ನುಡಿ.