ನನಗೆ ಅಭಿಮುಖರಾಗದೆ ಬೆನ್ನುಮಾಡಿದ್ದೀರಿ. ಕೇಡು ಸಂಭವಿಸಿದಾಗ ಮಾತ್ರ, ‘ಎದ್ದು ಬಂದು ನಮ್ಮನ್ನು ಉದ್ಧರಿಸು’ ಎಂದು ಮೊರೆಯಿಡುತ್ತೀರಿ.