ಅಲ್ಲಿಂದಲೂ ನಿರಾಶೆಯಿಂದ ತಲೆಯ ಮೇಲೆ ಕೈಹೊತ್ತು ಹೊರಡುವಿರಿ. ನೀವು ಯಾರಲ್ಲಿ ನಂಬಿಕೆಯಿಟ್ಟಿದ್ದಿರೋ ಅವರನ್ನು ಸರ್ವೇಶ್ವರನಾದ ನಾನು ನಿರಾಕರಿಸಿದ್ದೇನೆ. ಅವರಿಂದ ನಿಮ್ಮ ಕಾರ್ಯ ಕೈಗೂಡದು.”