kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

3ನೇ ಅಧ್ಯಾಯ

,
ವಚನ   21

ಇಗೋ ಕೇಳಿ, ಬೋಳು ಗುಡ್ಡಗಳ ಮೇಲಿಂದ ಒಂದು ಶಬ್ದ : ‘ನಾವು ಡೊಂಕುದಾರಿಯನ್ನು ಹಿಡಿದಿದ್ದೇವೆ. ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಯನ್ನು ಮರೆತುಬಿಟ್ಟಿದ್ದೇವೆ’ ಎಂದು ಇಸ್ರಯೇಲರು ಕಣ್ಣೀರು ಸುರಿಸುತ್ತಾ ದೇವರ ಕೃಪೆಯನ್ನು ಬೇಡುತ್ತಿದ್ದಾರೆ.

Go to Home Page