ನಾನು : “ಈ ನಾಡು ಯಾರೂ ಹಾದುಹೋಗದಷ್ಟು ಹಾಳಾಗಿ ಕಾಡಿನಂತೆ ಸುಟ್ಟುಹೋದದ್ದು ಏಕೆ? ಈ ವಿಷಯವನ್ನು ಗ್ರಹಿಸತಕ್ಕ ಜ್ಞಾನಿ ಯಾರು? ಅದನ್ನು ಸರ್ವೇಶ್ವರನ ಬಾಯಿಂದಲೆ ಕೇಳಿ ತಿಳಿಸಬಲ್ಲವನಾರು?”