ದೈವಶಾಪದ ನಿಮಿತ್ತ ದೇಶ ದುಃಖಿಸುತ್ತಿದೆ ವ್ಯಭಿಚಾರದಿಂದ ನಾಡು ತುಂಬಿತುಳುಕುತ್ತಿದೆ ಅಡವಿಯ ಹುಲ್ಲುಗಾವಲು ಬಾಡಿದೆ. ನಾಡಿನ ಜನರು ಹಿಡಿದೋಡುತ್ತಿರುವ ಮಾರ್ಗ ದುರ್ಮಾರ್ಗ ಅನ್ಯಾಯ ಸಾಧನೆಗಾಗಿಯೆ ಅವರ ಅಧಿಕಾರ ಪ್ರಯೋಗ.