ಕತ್ತಲೊಳು ಜಾರಿಬೀಳುವ ಇಳುಮೇಡು ಅವರ ಮಾರ್ಗ ತಳ್ಳಲ್ಪಡುವರು, ಅಂಧಕಾರದೊಳು ಬಿದ್ದುಹೋಗುವರು ಕೇಡನ್ನು ಅವರ ಮೇಲೆ ಬರಮಾಡುವೆನು ವಿಚಾರಣೆ ವರುಷದ ಕೇಡನ್ನು ಬರಮಾಡುವೆನು ಸರ್ವೇಶ್ವರನ ನುಡಿ ಇದು.”