kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

50ನೇ ಅಧ್ಯಾಯ

,
ವಚನ   33

ಸೇನಾಧೀಶ್ವರರಾದ ಸರ್ವೇಶ್ವರ ಹೀಗೆ ಎನ್ನುತ್ತಾರೆ: “ಇಸ್ರಯೇಲಿನ ಹಾಗು ಜುದೇಯದ ಜನರಿಬ್ಬರೂ ಹಿಂಸೆಗೆ ಗುರಿಯಾಗಿದ್ದಾರೆ. ಅವರನ್ನು ಸೆರೆಗೆ ಒಯ್ದವರೆಲ್ಲರು ಅವರನ್ನು ಬಿಡುವುದಿಲ್ಲವೆಂದು ಪಟ್ಟುಹಿಡಿದಿದ್ದಾರೆ.

Go to Home Page