ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ, ನಾನು ನಿನ್ನ ಪರವಾಗಿ ವ್ಯಾಜ್ಯಮಾಡಿ ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು. ಅದರ ಸರೋವರ ಬತ್ತಿಹೋಗುವಂತೆಯೂ ಅದರ ಪ್ರವಾಹ ಒಣಗಿಹೋಗುವಂತೆಯೂ ಮಾಡುವೆನು.