kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಜೆಕಿಯೇಲನು

,

4ನೇ ಅಧ್ಯಾಯ

,
ವಚನ   16

ಇದಲ್ಲದೆ ಅವರು ನನಗೆ ಹೀಗೆ ಹೇಳಿದರು: “ನರಪುತ್ರನೇ, ನಾನು ಜೆರುಸಲೇಮಿನಲ್ಲಿ ಆಹಾರ ಸರಬರಾಜನ್ನು ನಿಲ್ಲಿಸಿಬಿಡುವೆನು. ನಿವಾಸಿಗಳು ಅನ್ನವನ್ನು ತೂಕಮಾಡಿ ಅಂಜಿಕೆಯಿಂದ ತಿನ್ನುವರು, ನೀರನ್ನು ಅಳತೆಮಾಡಿ ಕಳವಳದಿಂದ ಕುಡಿಯುವರು;

Go to Home Page