ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಹಾ, ರಕ್ತಮಯವಾದ ಪಟ್ಟಣವೇ, ನಿನಗೆ ಧಿಕ್ಕಾರ! ಆ ಹಂಡೆಯ ಕಿಲುಬು ಬಿಟ್ಟುಹೋಗದೆ ಅದರಲ್ಲೇ ಲೆಪ್ಪವಾಗಿದೆಯಲ್ಲಾ! ಮಾಂಸದ ತುಂಡುಗಳನ್ನು ಆರಿಸಿ, ಸಿಕ್ಕಿ ಸಿಕ್ಕಿದ ಹಾಗೆ ತೆಗೆದುಬಿಡು.