ನಾನು ಅದರಲ್ಲಿ ವ್ಯಾಧಿಯನ್ನೂ ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟುಮಾಡುವೆನು; ಖಡ್ಗವು ಸುತ್ತುಮುತ್ತಲು ಅದರ ಮೇಲೆ ಬೀಸುತ್ತಿರುವಾಗ ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು; ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ತಿಳಿದುಬರುವುದು.