“ನರಪುತ್ರನೇ, ಇಸ್ರಯೇಲ್ ನಾಡಿನ ಹಾಳುಪ್ರದೇಶಗಳಲ್ಲಿ ವಾಸಿಸುವರು, ‘ಅಬ್ರಹಾಮನು ಒಂಟಿಗನಾಗಿದ್ದರೂ ಈ ನಾಡು ಅವನಿಗೆ ಸೊತ್ತಾಗಿ ಸಿಕ್ಕಿತು; ಅದು ಬಹುಜನರಾದ ನಮಗೆ ಸೊತ್ತಾಗಿ ಸಿಕ್ಕಿದ್ದು ಏನು ದೊಡ್ಡದು! ಎಂದುಕೊಳ್ಳುತ್ತಿದ್ದಾರೆ.