“ಆದುದರಿಂದ ನೀನು ಅವರಿಗೆ ಹೀಗೆ ನುಡಿ: ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಿ. ವಿಗ್ರಹಗಳ ಕಡೆಗೆ ಕಣ್ಣೆತ್ತುತ್ತೀರಿ; ರಕ್ತವನ್ನು ಸುರಿಸುತ್ತೀರಿ; ನಿಮ್ಮಂಥವರು ದೇಶವನ್ನು ಅನುಭವಿಸಬಹುದೇ?