kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ದಾನಿಯೇಲನು

,

2ನೇ ಅಧ್ಯಾಯ

,
ವಚನ   45

ಬೆಟ್ಟದಿಂದ ಒಂದು ಗುಂಡುಬಂಡೆ, ಯಾವ ಕೈಯೂ ಮುಟ್ಟದೆಯೇ, ಸಿಡಿದುಬಂದು ಕಬ್ಬಿಣ-ಕಂಚು-ಮಣ್ಣು-ಬೆಳ್ಳಿ-ಬಂಗಾರ ಇವುಗಳನ್ನು ಚೂರುಚೂರು ಮಾಡಿದ್ದನ್ನು ನೀವು ನೋಡಿದಿರಿ. ಇದರಿಂದ ಪರಲೋಕ ದೇವರು ಮುಂದೆ ನಡೆಯಲಿರುವ ವಿಷಯಗಳನ್ನು ರಾಜರಾದ ತಮಗೆ ತಿಳಿಯಪಡಿಸಿದ್ದಾರೆ. ಆ ಕನಸು ನಿಜವಾದುದು. ಅದರ ಅರ್ಥವೂ ನಂಬತಕ್ಕದ್ದು,” ಎಂದು ವಿವರಿಸಿದನು.

Go to Home Page